Featured, ಅಂಕಣ, ಸ್ಥಳೀಯ

ಉಳ್ಳಾಲ ಸಯ್ಯದ್ ಮದನಿ ದರ್ಗಾ ಶರೀಫ್ ಅಧ್ಯಕ್ಷರಾದ ಬಿ.ಜಿ. ಹನೀಫ್ ಹಾಜಿ ಅವರನ್ನು ಭೇಟಿಯಾದ ಸುಳ್ಯ ತಾಲೂಕು ಸುನ್ನಿ ಸಂಯುಕ್ತ ಜಮಾಅತ್ ಅಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ

ಉಳ್ಳಾಲ ಸಯ್ಯದ್ ಮದನಿ ದರ್ಗಾದ ಅಧ್ಯಕ್ಷರಾದ ಬಿ.ಜಿ.ಹನೀಫ್ ಹಾಜಿ ಅವರನ್ನು ಸುಳ್ಯ ತಾಲೂಕಿನ ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕರವರು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭ ಕೊಯನಾಡು ಜುಮಾ ಮಸೀದಿಯ ಅಧ್ಯಕ್ಷರಾದ ಮೊಯ್ದಿನ್ ಕುಂಞಿ, ಮಾಜಿ ಅಧ್ಯಕ್ಷರಾದ ಅಬ್ದುಲ್ ರಜಾಕ್, ಅರೆಕ್ಕಳ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಾಡಾವು, ಸಂಪ್ಯದ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಮಹಮ್ಮದ್ ಅಲೀ, ಸಂಶುದ್ದೀನ್ ಕೆ.ಎ.ಯು.ಅರಂತೋಡುರವರು ಉಪಸ್ಥಿತರಿದ್ದರು.

m

Related Posts