Featured, ಅಂಕಣ, ಸ್ಥಳೀಯ

ಎಂ. ವೆಂಕಪ್ಪ ಗೌಡ ಆತಿಥ್ಯ ದಲ್ಲಿ ಗಾಂಧಿನಗರ ದಲ್ಲಿ ಬೃಹತ್ ಸೌಹಾರ್ದ ಇಫ್ತಾರ್ ಸಂಗಮ

ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ, ಕೆರೆಮೂಲೆ ವಾರ್ಡ್ ಹಾಲಿ ಸದಸ್ಯ ಎಂ. ವೆಂಕಪ್ಪ ಗೌಡ ರ ವತಿಯಿಂದ ಗಾಂಧಿನಗರ ಮದ್ರಸ ವಠಾರ ದಲ್ಲಿ ಬೃಹತ್ ಸೌಹಾರ್ದ ಇಫ್ತಾರ್ ಸoಗಮ ಏರ್ಪಡಿಸಲಾಯಿತು

ಈ ಸಂದರ್ಭದಲ್ಲಿ ಮಾತನಾಡಿ ದ ವೆಂಕಪ್ಪ ಗೌಡ ಶಾಂತಿ, ಸೌಹಾರ್ದತೆ ಸಾಮರಸ್ಯ ದಿಂದ ನೆಮ್ಮದಿ ಯ ಬದುಕು ಸಾಧ್ಯ, ಮಾನವೀಯತೆ ಸಂದೇಶ ಸಾರುವ ಪವಿತ್ರ ರಂಜಾನ್ ವೃತಾಚರಣೆ ಮತ್ತು ಇಫ್ತಾರ್ ಸಂಗಮ ದ ಪಾವಿತ್ರ್ಯತೆ ಅಗಾಧ ವಾದದ್ದು ಎಂದು ಹೇಳಿದರು

ಈ ಸಂದರ್ಭದಲ್ಲಿಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂ ಡ) ಅಧ್ಯಕ್ಷ ಕೆ. ಎಂ. ಮುಸ್ತಫ, ಗಾಂಧನಗರ ಜುಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕಎoಎಸ್ ಮಹಮ್ಮದ್, ನಗರ ಪಂಚಾಯತ್ ಸದಸ್ಯರು ಗಳಾದ ಶರೀಫ್ ಕಂಠಿ, ರಿಯಾಜ್ ಕಟ್ಟೆಕ್ಕಾರ್ಸ್, ಸಿದ್ದಿಕ್ ಕೋಕ್ಕೊ, ಕೆರೆಮೂಲೆ ಬೂತ್ ಸಮಿತಿ ಅಧ್ಯಕ್ಷ ಶಹೀದ್ ಪಾರೆ,ಅನ್ಸಾರ್ ಅಧ್ಯಕ್ಷ ಹಾಜಿ ಎಸ್ ಅಬ್ದುಲ್ಲ ಕಟ್ಟೆಕ್ಕಾರ್ಸ್, ಇಫ್ತಾರ್ ಸಮಿತಿಯ ಎನ್ ಎ. ಜುನೈದ್, ರಫೀಕ್ ಮೊದಲಾದವರು ಉಪಸ್ಥಿತರಿದ್ದರು.

m

Related Posts