27 May Featured, ಅಂಕಣ, ಸ್ಥಳೀಯ ಮಂಗಳೂರು ಅಮಾಯಕ ಮುಸ್ಲಿಂ ಯುವಕನ ಹತ್ಯೆಗೆ ಸರಕಾರ ಮತ್ತು ಪೋಲಿಸ್ ಇಲಾಖೆ ನೇರ ಹೊಣೆ: ಅನ್ವರ್ ಸಾದತ್ ಎಸ್ May 27, 2025 By ಇ-ವಾರ್ತೆ ಪ್ರತಿನಿಧಿ Facebook Twitter WhatsApp WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಹಾಗೂ ಕೀರ್ತಿ, ಫಾಝಿಲ್ ಹಂತಕ ಸುಹಾಸ್ ಶೆಟ್ಟಿ ಎಂಬಾತನ ಹತ್ಯೆಯ ಪ್ರ...Continue reading
21 May Featured, ಅಂಕಣ, ಸ್ಥಳೀಯ ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ May 21, 2025 By ಇ-ವಾರ್ತೆ ಪ್ರತಿನಿಧಿ Facebook Twitter WhatsApp WhatsApp ಬೆಳ್ತಂಗಡಿ (ಮೇ-21): ಧರ್ಮಸ್ಥಳದ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಪಂಜಾಬ್ ನ ಜಲಂದರ್ ನಲ್ಲಿರುವ ಕಾಲ...Continue reading
06 May Featured, ಅಂಕಣ, ಇತರೆ, ಸ್ಥಳೀಯ ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ ಕಾರ್ಯಕ್ರಮ. May 6, 2025 By ಇ-ವಾರ್ತೆ ಪ್ರತಿನಿಧಿ Facebook Twitter WhatsApp WhatsApp ಬೆಳ್ತಂಗಡಿ (ಮೇ.06): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಟಿನ...Continue reading
05 May Featured, ಅಂಕಣ, ಸ್ಥಳೀಯ ತೆಕ್ಕಾರು ದ್ವೇಷ ಭಾಷಣ: ಶಾಸಕ ಹರೀಶ್ ಪೂಂಜಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಸ್ಡಿಪಿಐ ವತಿಯಿಂದ ದೂರು ದಾಖಲು May 5, 2025 By ಇ-ವಾರ್ತೆ ಪ್ರತಿನಿಧಿ Facebook Twitter WhatsApp WhatsApp ಬೆಳ್ತಂಗಡಿ (ಮೆ-5):ತೆಕ್ಕಾರಿನ ಶ್ರೀ ಗೋಪಾಲಕೃಷ್ಣ ದೇಗುಲದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಬ್ಯಾರಿ ಜನಾಂಗದ ಕುರಿತು ಅವಹೇ...Continue reading
04 May Featured, ಅಂಕಣ, ಸ್ಥಳೀಯ ತೆಕ್ಕಾರು ದ್ವೇಷ ಭಾಷಣ: ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮಕ್ಕೆ ಎಸ್ಡಿಪಿಐ ಆಗ್ರಹ May 4, 2025 By ಇ-ವಾರ್ತೆ ಪ್ರತಿನಿಧಿ Facebook Twitter WhatsApp WhatsApp ಬೆಳ್ತಂಗಡಿ (ಮೆ-4): ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಂದ ಕೋಮು ಪ...Continue reading
03 May Featured, ಅಂಕಣ, ಸ್ಥಳೀಯ ನಿಷೇದಾಜ್ಞೆ ನಡುವೆಯೂ ಸಂಘಪರಿವಾರದ ಕಿಡಿಗೇಡಿಗಳಿಂದ ಅಮಾಯಕರ ಮೇಲೆ ಚೂರಿ ಇರಿತ; ಪರಿಸ್ಥಿತಿ ನಿಯಂತ್ರಿಸಲು ಜಿಲ್ಲಾಡಳಿತ ಸಂಪೂರ್ಣ ವಿಫಲ :ಎಸ್ಡಿಪಿಐ ಆಕ್ರೋಶ May 3, 2025 By ಇ-ವಾರ್ತೆ ಪ್ರತಿನಿಧಿ Facebook Twitter WhatsApp WhatsApp ಮಂಗಳೂರು:ಮೇ ,02 : ಕೀರ್ತಿ ಮತ್ತು ಫಾಝಿಲ್ ಕೊಲೆ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳ ಪ್ರಮುಖ ಆರೋಪಿ ರೌಡಿಶೀಟರ್ ...Continue reading
29 Apr Featured, ಅಂಕಣ, ಸ್ಥಳೀಯ ಸಮಾಜಘಾತುಕರ ಮೇಲೆ ಕ್ರಮಕ್ಕೆ ಹಿಂದೇಟು | ಬೆಳ್ತಂಗಡಿ ಮುಸ್ಲಿಂ ಮುಖಂಡರಿಂದ ದ.ಕ ಎಸ್ಪಿಗೆ ದೂರು April 29, 2025 By ಇ-ವಾರ್ತೆ ಪ್ರತಿನಿಧಿ Facebook Twitter WhatsApp WhatsApp ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮುಸ್ಲಿಮ್ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿ ತಾಲೂಕಿನಾದ್ಯಂತ ಶಾಂತಿ ಕದಡಿ ...Continue reading
26 Apr Featured, ಅಂಕಣ, ಸ್ಥಳೀಯ ಪುತ್ತೂರು ವೈದ್ಯಾಧಿಕಾರಿ ಮೇಲೆ ಹಲ್ಲೆ ಪ್ರಕರಣ; ಪೋಲಿಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯದೆ ನಿಕ್ಷ್ಪಕ್ಷಪಾತವಾಗಿ ತನಿಖೆ ನಡೆಸಲು ಎಸ್ಡಿಪಿಐ ಒತ್ತಾಯ April 26, 2025 By ಇ-ವಾರ್ತೆ ಪ್ರತಿನಿಧಿ Facebook Twitter WhatsApp WhatsApp ರಸ್ತೆ ತಡೆ ನಡೆಸಿ ಪ್ರತಿಭಟಿಸಿ ಸಾರ್ವಜನಿಕರಿಗೆ ತೊಂದರೆ ನೀಡಿದವರ ಮೇಲೆ ಪ್ರಕರಣ ದಾಖಲಿಸಿ ಪುತ್ತೂರು :- ಪುತ್ತೂರು ಸರ...Continue reading
23 Apr Featured, ಅಂಕಣ, ಸ್ಥಳೀಯ ಪಹಲ್ಗಾಮ್ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮತ್ತು ಕೇಂದ್ರ ಸರಕಾರದ ಭದ್ರತೆ, ಗುಪ್ತಚರ ವೈಫಲ್ಯತೆ ವಿರುದ್ಧ ಎಸ್ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಕ್ಯಾಂಡಲ್ ಮಾರ್ಚ್ ಪ್ರತಿಭಟನೆ April 23, 2025 By ಇ-ವಾರ್ತೆ ಪ್ರತಿನಿಧಿ Facebook Twitter WhatsApp WhatsApp ಬೆಳ್ತಂಗಡಿ (ಎ-23): ಜಮ್ಮು ಕಾಶ್ಮೀರದ ಪಹಲ್ಗಾಮ್ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯನ್ನು ಮತ್ತು ಕೇಂದ್ರ ಸರಕಾರದ ಭದ್ರತ...Continue reading
23 Apr Featured, ಅಂಕಣ, ಸ್ಥಳೀಯ ಪಹಲ್ಗಾಮ್ ನಡೆದ ಭಯೋತ್ಪಾದಕ ದಾಳಿ ಅತ್ಯಂತ ದುಃಖದ ಸಂಗತಿ, ಖಂಡನೀಯ ಮತ್ತು ಹೃದಯ ವಿದ್ರಾವಕವಾಗಿದೆ: ಅಕ್ಬರ್ ಬೆಳ್ತಂಗಡಿ April 23, 2025 By ಇ-ವಾರ್ತೆ ಪ್ರತಿನಿಧಿ Facebook Twitter WhatsApp WhatsApp ಬೆಳ್ತಂಗಡಿ (ಎ-23): ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿ ಅತ್ಯಂತ ದುಃಖದ ಸಂಗತಿ, ಖಂಡನ...Continue reading